Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ತುಳುನಾಡ ಯಕ್ಷರಂಗದ ಯಕ್ಷ ಬೊಳ್ಳಿ ಕಡಬ ದಿನೇಶ್ ರೈ ಕುರಿತು ನೀವು ತಿಳಿದುಕೊಳ್ಳಲೇಬೇಕು

September 5, 2019
in Special Articles
0 0
0
Share on facebookShare on TwitterWhatsapp
Read - 3 minutes

ಯಕ್ಷರಂಗದಲ್ಲಿ ಉದಯಿಸಿದ ಯಕ್ಷ ಬೊಳ್ಳಿ ಕಡಬ ದಿನೇಶ್ ರೈ ಯವರ ಕಿರು ಪರಿಚಯ: ಪುತ್ತೂರು ತಾಲೂಕಿನ, ಐತ್ತೂರು ಗ್ರಾಮದ, ಬೆತ್ತೋಡಿ-ಮಾಳ ಶ್ರೀವರದ ರೈ, ಶ್ರೀಮತಿ ವಾರಿಜ ರೈ ದಂಪತಿಯರ ಮಗ.

ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ನಿಲ್ಲಿಸಿ, ಶ್ರೀ ಧರ್ಮಸ್ಥಳ ಲಲಿತಕಲಾ ಕೇಂದ್ರವನ್ನು ಸೇರಿ, ಗುರು ತಾರನಾಥ ಬಲ್ಯಾಯ ವರ್ಕಾಡಿಯವರಿಂದ ನಾಟ್ಯಭ್ಯಾಸ ಮಾಡಿ ಯಕ್ಷರಂಗವನ್ನು ಪ್ರವೇಶ ಮಾಡಿದ ಇವರು. ಮುಂದೆ ಶ್ರೀ ಧರ್ಮಸ್ಥಳ ಮೇಳ-1 ವರ್ಷ, ಶ್ರೀ ಕಟೀಲು ಮೇಳ-3 ವರ್ಷ, ಶ್ರೀ ಪುತ್ತೂರು ಮೇಳ-1 ವರ್ಷ, ಶ್ರೀ ಕುಂಟಾರು ಮೇಳ-2 ವರ್ಷ, ಶ್ರೀ ಮಂಗಳಾದೇವಿ ಮೇಳ-4 ವರ್ಷ, ತೆಂಕು-ಬಡಗು ಸಮ್ಮಿಶ್ರಗೊಂಡ ಶ್ರೀ ಹಿರಿಯಡ್ಕ ಮೇಳ-3 ವರ್ಷ, ತಳಕಲ ಮೇಳ-2 ವರ್ಷ ತಿರುಗಾಟ ಮಾಡಿರುವುದಲ್ಲದೆ, ಶ್ರೀಸಾಲಿಗ್ರಾಮ ಮೇಳ, ಶ್ರೀದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ಬಾಚಕೆರೆ ಯಲ್ಲಿ ಅತಿಥಿಯಾಗಿ ಭಾಗವಹಿಸುತ್ತಿದ್ದರು. ಪ್ರಸ್ತುತ ಶ್ರೀ ಸುಂಕದಕಟ್ಟೆ ಮೇಳದಲ್ಲಿ ಕಲಾ ಸೇವೆ ಮಾಡುತ್ತಿದ್ದಾರೆ.


ರವಿಕುಮಾರ್ ಸುರತ್ಕಲ್ ರಚಿಸಿದ ನಾಗತಂಬಿಲದ ’ಕೂಸಮ್ಮ’(ನಂಜುಂಡ)ನ ಪಾತ್ರ ಯಕ್ಷರಂಗದಲ್ಲಿ ಹೊಸ ತಿರುವು ತಂದುಕೊಟ್ಟಿತು. ನಾಗರ ಪಂಚಮಿಯ ’ನೋಣಯ್ಯ’, ವಜ್ರ ಕುಟುಂಬದ -ಕಪಟ ಸ್ವಾಮೀಜಿ’, ಪವಿತ್ರ-ಪಲ್ಲವಿಯ-ಪದ್ಮಾವತಿ’(ಪದ್ದು), ಚೆನ್ನಿ-ಚೆನ್ನಮ್ಮದ-’ಪುರುಷೋತ್ತಮ’, ವಿಜಯ-ಕೇಸರಿಯ-’ಮಾರುತಿ’, ಜೀವನ ಚಕ್ರದ-’ನಿಷ್ಟಾವಂತ ಸೇವಕ’, ಗುಳಿಗೋದ್ಬವ ಪಂಜುರ್ಲಿ ಪ್ರತಾಪದ-‘ಗೋಪಾಲ’ ಹಾಗೂ ’ಚಂದ್ರ’ ಮನಸೂರೆಗೊಂಡ ಪಾತ್ರಗಳು.


ತೆಂಕು-ಬಡಗಿನಲ್ಲಿ, ತುಳು-ಕನ್ನಡದಲ್ಲಿ, ಪೌರಾಣಿಕ, ಸಾಮಾಜಿಕ, ಐತಿಹಾಸಿಕ ಯಾವುದೇ ಪ್ರಸಂಗವಾದರೂ ತನಗೆ ಸಿಕ್ಕಿದ ಪಾತ್ರಗಳ ಅಧ್ಯಯನ ಮಾಡಿ, ಹಿರಿಯ-ಕಿರಿಯ ಕಲಾವಿದರಿಂದ ಕೇಳಿ ತಿಳಿದು, ಕತೆಗೆ ಲೋಪ ಬಾರದಂತೆ ತನ್ನದೇ ಶೈಲಿಯ ಹಾಸ್ಯದಲ್ಲಿ ಜನರನ್ನು ರಂಜಿಸುತ್ತಾರೆ.


ಚಂದನ ವಾಹಿನಿಯಲ್ಲಿ ಪ್ರಸಾರವಾದ ಪಾಪೋದ ಪಿರವು, ಸಜ್ಜಿಗೆ-ಬಜಿಲ್ ತುಳು ಧಾರಾವಾಹಿಯಲ್ಲಿ, ‘ವಿಜಯ ಕಲಾವಿದರು ಕಿನ್ನಿಗೋಳಿ’ಯವರ ಲೈಫ್ ಕೊರ್ಪರ ನಾಟಕದಲ್ಲಿ ನಟಿಸಿದ್ದಾರೆ. ಕುಡಲ ತೆಲಿಪಾಗದಲ್ಲಿ ಭಾಗವಹಿಸುವುದರೊಂದಿಗೆ ’ಬಲೇ ತೆಲಿಪಾಲೆ’ ಪ್ರವೇಶಿಸಿದ ಪ್ರಥಮ ಯಕ್ಷಗಾನ ಕಲಾವಿದ ಎಂಬ ಕೀರ್ತಿ ಇವರಿಗೆ ಸಲ್ಲುತ್ತದೆ.

ನಮ್ಮ ತುಳುನಾಡ್ ಟ್ರಸ್ಟ್‌(ರಿ)ಇದರ ಅಧ್ಯಕ್ಷರಾಗಿ ಸಾಮಾಜಿಕವಾಗಿ ಅಳಿಲ ಸೇವೆ ಮಾಡುತ್ತಿದ್ದಾರೆ. ಹಿರಿಯರು-ಕಿರಿಯರು ಅನ್ನೋ ಭೇದ ಭಾವ ಇಲ್ಲದೆ ಎಲ್ಲರನ್ನು ಸಮಾನ ರೀತಿಯಲ್ಲಿ ಗೌರವಿಸುವ ಗುಣವುಳ್ಳವರು.

ಕಲಾಭಿಮಾನಿಗಳು ದೇವರು ಎನ್ನುತಾ ಹಿರಿಯರನ್ನು ಗೌರವಿಸಿ, ಕಿರಿಯರೊಡನೆ ಪ್ರೀತಿಯಿಂದ ಮಾತನಾಡುತ್ತಾರೆ. ಅವಕಾಶ ಕೊಟ್ಟ ಯಜಮಾನರುಗಳನ್ನು, ತಪ್ಪುಗಳನ್ನು ತಿದ್ದಿ ಸರಿಯಾದ ಮಾರ್ಗದರ್ಶನ ಮಾಡಿದ ಹಿರಿಯ-ಕಿರಿಯ ಕಲಾವಿದರನ್ನು, ಭಕ್ತಿಯಿಂದ ಸ್ಮರಿಸುವ ಇವರು. ರಂಗದಲ್ಲಿ ಎಷ್ಟು ಹಿರಿಯ ಕಲಾವಿದನಾಗಲಿ ಅಥವಾ ಕಿರಿಯ ಕಲಾವಿದನೇ ಆಗಿರಲಿ ಅವರಿಗೆ ಅನುಸಾರವಾಗಿ ತನ್ನದೇ ಶೈಲಿಯಲ್ಲಿ ಹಾಸ್ಯವನ್ನು ಪ್ರಕಟಿಸುವ ಇವರು ಸಂದರ್ಭಕ್ಕೆ ಸರಿಯಾಗಿ ಸಹಕರಿಸುವ ಮನೋಭಾವವುಳ್ಳವರು.

ಯಕ್ಷ ಬೊಳ್ಳಿ ಬಿರುದಾಂಕಿತ ಇವರಿಗೆ ಅಜೆಕಾರು ಕಲಾಭಿಮಾನಿಗಳ ಬಳಗ (ರಿ) ಮುಂಬೈ ಯಕ್ಷರಕ್ಷಾ ಪ್ರಶಸ್ತಿ-2017 ಬೆಂಗಳೂರು ಬಂಟರ ಸಂಘದ ಯುವ ಬಂಟ್ಸ್‌ ವತಿಯಿಂದ, ಬಂಟ ಸಮ್ಮಿಲನ ಐಕ್ಯತಾ-2018 ರಲ್ಲಿ ಬಂಟ್ಸ್‌ ಯಂಗ್ ಅಚೀವರ್ಸ್-2018 ಪ್ರಶಸ್ತಿಯೊಂದಿಗೆ ಹಲವು ಸಂಘ ಸಂಸ್ಥೆಗಳು ಸನ್ಮಾನಿಸಿ ಗೌರವಿಸಿದ್ದಾರೆ.


ಸರಳ ಸಜ್ಜನಿಕೆಯ ವ್ಯಕ್ತಿತ್ವ, ಸ್ನೇಹಪರ ಜೀವಿ, ಹಾಸ್ಯ ಕಲಾವಿದರು ಕಡಬ ದಿನೇಶ್ ರೈಯವರ ಕನಸು ನನಸಾಗಲಿ. ಕಲಾ ಮಾತೆಯ ಅನುಗ್ರಹದೊಂದಿಗೆ ಕಲಾಜೀವನ ಇನ್ನಷ್ಟು ಎತ್ತರಕ್ಕೇರಲಿ ಎಂದು ಪ್ರಾರ್ಥಿಸುತ್ತಾ, ಶುಭ ಹಾರೈಸೋಣ.

ಮಾಹಿತಿ ಸಂಗ್ರಹ ಮತ್ತು ಚಿತ್ರಕೃಪೆ: ಸತೀಶ್ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: Kannada ArticleSatish Shetty cherkady doddamaneShree DurgaparameshwariSouth KendraSpecial ArticleSri Dharmasthala Fine Arts CenterTulunad TrustTuluNaduತುಳುನಾಡುತುಳುನಾಡ್ ಟ್ರಸ್ಟ್‌ಯಕ್ಷರಕ್ಷಾ ಪ್ರಶಸ್ತಿಯಕ್ಷರಂಗಶ್ರೀ ಧರ್ಮಸ್ಥಳ ಲಲಿತಕಲಾ ಕೇಂದ್ರಶ್ರೀದುರ್ಗಾಪರಮೇಶ್ವರಿಸತೀಶ್ ಶೆಟ್ಟಿ ಚೇರ್ಕಾಡಿ ದೊಡ್ಡಮನೆಸುರತ್ಕಲ್
Previous Post

ಆಧುನಿಕ ಯುಗದಲ್ಲಿ ಬೋಧನೆ ಒಂದು ಸವಾಲಿನ ಸೇವೆಯೇ ಹೌದು. ಯಾಕೆ ಗೊತ್ತಾ?

Next Post

ತಿಹಾರ್ ಜೈಲಿಗೆ ಚಿದಂಬರಂ: ಸಾಮಾನ್ಯ ಖೈದಿಯಂತೆ ಕಾಂಗ್ರೆಸ್ ಮುಖಂಡನ ತಾತ್ಕಾಲಿಕ ಜೈಲುವಾಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತಿಹಾರ್ ಜೈಲಿಗೆ ಚಿದಂಬರಂ: ಸಾಮಾನ್ಯ ಖೈದಿಯಂತೆ ಕಾಂಗ್ರೆಸ್ ಮುಖಂಡನ ತಾತ್ಕಾಲಿಕ ಜೈಲುವಾಸ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!