Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮೇ 19ರ ನಾಳೆ ಸಂಸದ ರಾಘವೇಂದ್ರ ಅವರ ಕಾರ್ಯಕ್ರಮಗಳ ಪಟ್ಟಿ ನೋಡಿದರೆ ಆಶ್ಚರ್ಯವಾಗುತ್ತದೆ!

May 18, 2020
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು ಮೇ 19ರಂದು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಹಲವು ಗ್ರಾಮಗಳಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ.ಅಶೋಕನಾಯ್ಕ್‌, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ರುದ್ರೇಗೌಡರು, ಮೇಘರಾಜ್ ಸೇರಿದಂತೆ ಹಲವು ಅಧಿಕಾರಿಗಳು, ಗಣ್ಯರು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿರುವರು.

ಅಂದು ಬೆಳಿಗ್ಗೆ 8ಕ್ಕೆ ಮಲೆಶಂಕರದಲ್ಲಿ ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮಲೆಶಂಕರ ದೇವಸ್ತಾನದ ಹತ್ತಿರ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ, ಬೆ.8.30ಕ್ಕೆ ಕುಂಸಿಯಲ್ಲಿ 15 ಲಕ್ಷ ರೂ.ಗಳ ವೆಚ್ಚದಲ್ಲಿ ಕುಂಬೇಶ್ವರ ಸಾರ್ವಜನಿಕ ಸಮುದಾಯ ಭವನ, 40 ಲಕ್ಷ ರೂ.ಗಳ ವೆಚ್ಚದಲ್ಲಿ ವೆಂಕಟೇಶ್ವರ ಸಮುದಾಯ ಭವನ, 30 ಲಕ್ಷ ರೂ.ಗಳ ವೆಚ್ಚದಲ್ಲಿ ವೀರಭದ್ರೇಶ್ವರ ದೇವಸ್ತಾನದ ಹತ್ತಿರ ಸಮುದಾಯ ಭವನ ನಿರ್ಮಾಣ, ಬೆ.9ಕ್ಕೆ ಬಾಳೆಕೊಪ್ಪದಲ್ಲಿ 25 ಲಕ್ಷ ರೂ.ವೆಚ್ಚದಲ್ಲಿ ಕರಿಬಸವೇಶ್ವರ ದೇವಸ್ತಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿ, ಸರ್ವೇ ನಂ.108ರಲ್ಲಿ 25 ಲಕ್ಷ ರೂ.ಗಳ ವೆಚ್ಚದಲ್ಲಿ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ, ಸರ್ವೇ ನಂ.268ರಲ್ಲಿ 25 ಲಕ್ಷ ರೂ.ಗಳ ವೆಚ್ಚದಲ್ಲಿ ಸಾರ್ವಜನಿಕ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿಪೂಜೆ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 9.30ಕ್ಕೆ 50ಲಕ್ಷ ರೂ.ಗಳ ವೆಚ್ಚದಲ್ಲಿ ಕುಂಸಿ-ಹಾರನಹಳ್ಳಿ ಮುಖ್ಯ ರಸ್ತೆಯಿಂದ ಹುಬ್ಬನಹಳ್ಳಿಗೆ ಹೋಗುವ ರಸ್ತೆ ಅಭಿವೃದ್ದಿ, 25 ಲಕ್ಷ ರೂ.ಗಳ ವೆಚ್ಚದಲ್ಲಿ ಬಸವೇಶ್ವರ ಸಮುದಾಯ ಭವನ, ಬೆಳಿಗ್ಗೆ 10 ಗಂಟೆಗೆ ಸೋಮಿನಕೊಪ್ಪದಲ್ಲಿ 50 ಲಕ್ಷ ರೂ.ಗಳ ವೆಚ್ಚದಲ್ಲಿ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ, 20 ಲಕ್ಷ ರೂ.ಗಳ ವೆಚ್ಚದಲ್ಲಿ ಗ್ರಾಮದ ಪ್ರೌಢಶಾಲೆಯ ಮುಂದಿನ ರಸ್ತೆ ಅಭಿವೃದ್ಧಿ, 10.30ಕ್ಕೆ ಹಾಡೋನಹಳ್ಳಿಯಲ್ಲಿ 25 ಲಕ್ಷ ರೂ.ಗಳ ವೆಚ್ಚದಲ್ಲಿ ಆಂಜನೇಯಸ್ವಾಮಿ ದೇವಸ್ತಾನದ ಹತ್ತಿರ ಸಮುದಾಯ ಭವನ ನಿರ್ಮಾಣ, 11.30 ಕ್ಕೆ ಸೈದರ ಕಲ್ಲಹಳ್ಳಿಯಲ್ಲಿ ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ರಂಗನಾಥ ಸ್ವಾಮಿ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ, 12ಕ್ಕೆ ಅರಿಸಿನಘಟ್ಟದಲ್ಲಿ 40 ಲಕ್ಷ ರೂ.ಗಳ ವೆಚ್ಚದಲ್ಲಿ ರುದ್ರೇಶ್ವರ ಸಾರ್ವಜನಿಕ ಸಮುದಾಯ ಭವನದ ಮುಂದುವರೆದ ಕಾಮಗಾರಿ, 12.30ಕ್ಕೆ ಆನವೇರಿಯಲ್ಲಿ 50 ಲಕ್ಷ ರೂ.ಗಳ ವೆಚ್ಚದಲ್ಲಿ ಮಾವುರದಮ್ಮ ದೇವಸ್ಥಾನ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗುವರು.

ಮಧ್ಯಾಹ್ನ 3.30ಕ್ಕೆ ಮಲ್ಲಾಪುರದಲ್ಲಿ 50 ಲಕ್ಷ ರೂ.ಗಳ ವೆಚ್ಚದಲ್ಲಿ ಗುಡುಮಲ್ಲೇಶ್ವರ ಸಾರ್ವಜನಿಕ ಸಮುದಾಯ ಭವನದ ಮುಂದುವರೆದ ಕಾಮಗಾರಿ ನಂತರ ಕನಸಿನಕಟ್ಟೆ ಗ್ರಾಮದಲ್ಲಿ 50ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ರಸ್ತೆ ಕಾಮಗಾರಿಯ ವೀಕ್ಷಣೆ, ಸಂಜೆ 4ಕ್ಕೆ ಹೊಳೆಹೊನ್ನೂರಿನಲ್ಲಿ 30 ಲಕ್ಷ ರೂ.ಗಳ ವೆಚ್ಚದಲ್ಲಿ ವೀರಭದ್ರೇಶ್ವರ ದೇವಸ್ತಾನದ ಹತ್ತಿರ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ, 4.30ಕ್ಕೆ ಕೂಡಲಿಯಲ್ಲಿ 35 ಲಕ್ಷ ರೂ.ಗಳ ವೆಚ್ಚದಲ್ಲಿ ಶೃಂಗೇರಿ ಮಠದ ಹತ್ತಿರ ಶೌಚಾಲಯ ಹಾಗೂ ಸ್ನಾನಗೃಹ ನಿರ್ಮಾಣ, 15 ಲಕ್ಷ ರೂ.ಗಳ ವೆಚ್ಚದಲ್ಲಿ ಪಾರ್ವತಿ ಪರಮೇಶ್ವರ ದೇವಸ್ಥಾನದ ಹತ್ತಿರ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ, ಸಂಜೆ 5ಕ್ಕೆ ಹಸೂಡಿಯಲ್ಲಿ 25 ಲಕ್ಷ ರೂ.ಗಳ ವೆಚ್ಚದಲ್ಲಿ ವೀರಭದ್ರೇಶ್ವರ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ, ಸಂಜೆ 5.30ಕ್ಕೆ ಯಲವಟ್ಟಿಯಲ್ಲಿ 50 ಲಕ್ಷ ರೂ.ಗಳ ವೆಚ್ಚದಲ್ಲಿ ಬೆಕ್ಕಿನಕಲ್ಮಠ ಜಗದ್ಗುರು ಗಂಗಾಧರೇಶ್ವರ ಗದ್ದುಗೆ ಹತ್ತಿರ ಸಮುದಾಯ ಭವನ ನಿರ್ಮಾಣ ಮತ್ತು 15 ಲಕ್ಷ ರೂ.ಗಳ ವೆಚ್ಚದಲ್ಲಿ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ ಕಾಗಾರಿಗಳಿಗೆ ಗುದ್ದಲಿ ಪೂಜೆ ನಡೆಸುವರು.

Get in Touch With Us info@kalpa.news Whatsapp: 9481252093

Tags: KannadaNewsWebsiteLatestNewsKannadaMalnadNewsMP B Y RaghavendraShivamoggaಶಿವಮೊಗ್ಗ ಲೋಕಸಭಾ ಕ್ಷೇತ್ರ ಉಪಚುನಾವಣೆಸಂಸದ ಬಿ.ವೈ. ರಾಘವೇಂದ್ರ
Previous Post

ಜೂನ್ 25ರಿಂದ ಎಸ್’ಎಸ್’ಎಲ್’ಸಿ, ಜೂನ್ 18ಕ್ಕೆ ಪಿಯುಸಿ ಪರೀಕ್ಷೆ

Next Post

ಗಮನಿಸಿ! ಮೇ 19 ರ ನಾಳೆ ಶಿವಮೊಗ್ಗ ಈ ಎಲ್ಲ ಭಾಗಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಮನಿಸಿ! ಮೇ 19 ರ ನಾಳೆ ಶಿವಮೊಗ್ಗ ಈ ಎಲ್ಲ ಭಾಗಗಳಲ್ಲಿ ವಿದ್ಯುತ್ ಇರುವುದಿಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!