Wednesday, July 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ನಿಮ್ಮ ಊಟದ ವಿಧಾನ ಆರೋಗ್ಯ ನಿರ್ಧರಿಸಿಲಿದೆ: ಎಚ್ಚರವಿರಲಿ

May 20, 2019
in Special Articles
0 0
0
Share on facebookShare on TwitterWhatsapp
Read - < 1 minute

ಊಟ ಮಾಡುವಾಗ ಎಚ್ಚರಿಕೆಯಿಂದಿರಬೇಕೆ ಎನ್ನುವುದು ಎಲ್ಲರಿಗೆ ತಿಳಿದಿರುವ ವಿಚಾರ. ಹೀಗೆ ಎಚ್ಚರಿಕೆಯಿಂದ ತಿಂದರಷ್ಟೇ ನಮ್ಮ ಆರೋಗ್ಯ ವೃದ್ಧಿಯಾಗಲಿದೆ ಎನ್ನುವುದು ಸಹ ಸತ್ಯ. ಆದರೆ ನಾವೆಷ್ಟು ಜನ ಹೀಗೆ ಎಚ್ಚರಿಕೆಯಿಂದ ಇರುತ್ತೇವೆ?

ಎಷ್ಟೋ ಮಂದಿ ಊಟ, ತಿಂಡಿ ಮಾಡುವ ವೇಳೆ ಊಟದ ವಿಷಯ ಬಿಟ್ಟು ಬೇರೆ ಎಲ್ಲಾ ವಿಷಯದ ಕಡೆಗೆ ಗಮನ ಹರಿಸಿರುತ್ತಾರೆ. ಹೆಚ್ಚಿನ ಜನರು ಬೇರೆ ಕೆಲಸಗಳನ್ನು ಮಾಡುತ್ತಲೇ ಊಟ, ತಿಂಡಿ ಮುಗಿಸುವುದೂ ಇದೆ. ನಗರ ಪ್ರದೇಶದಲ್ಲಿ ವಾಸಿಸುವ ಮಕ್ಕಳು ಊಟ, ತಿಂಡಿ ಮಾಡುವ ವೇಳೆ ಹೆಚ್ಚಾಗಿ ಟಿವಿ ನೋಡುತ್ತಾ ಇರುವುದು ಸಾಮಾನ್ಯ. ಹೀಗೆ ತಿನ್ನುವ ನಡವಳಿಕೆ ಮುಂದಿನ ದಿನಗಳಲ್ಲಿ ಆ ಮಕ್ಕಳು ಮಧುಮೇಹ, ಸ್ಥೂಲಕಾಯದಂತಹ ಅನೇಕ ದೀರ್ಘಕಾಲದ ಸಮಸ್ಯೆಗಳಿಗೆ ಕಾರಣವಾದಂತಾಗುತ್ತದೆ. ಹಿರಿಯರು ಸಹ ಊಟದ ಟೇಬಲ್ ಮೇಲೆ ತಮ್ಮ ಮೊಬೈಲ್ ಇಟ್ಟು ಊಟ ಮಾಡುತ್ತಾರೆ. ಹೀಗೆ ಊಟ ಮಾಡುವ ವೇಳೆ ತಿನ್ನುವುದಕ್ಕೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತೇವೆ.

ದಿನಕ್ಕೆ ಮೂರು ಹೊತ್ತು ತಿನ್ನಲು ಒಮ್ಮೆಗೆ ಹತ್ತು ನಿಮಿಷದಂತೆ 30 ನಿಮಿಷಗಳಷ್ಟೇ ಸಾಕಲ್ಲವೆ. ದಿನಕ್ಕೆ ಊಟ ತಿಂಡಿಗಾಗಿ ಕೇವಲ 30 ನಿಮಿಷ ಬಳಸಲು ನಾವು ತಯಾರಿಲ್ಲ. ಯಾವುದೋ ಸಮಯಕ್ಕೆ ತಿನ್ನುವುದು, ರಾತ್ರಿ ತಡವಾಗಿ ಊಟ ಮಾಡುವುದು ಈ ಎಲ್ಲವೂ ಒಂದಲ್ಲ ಒಂದು ಹಂತದಲ್ಲಿ ನಮ್ಮ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು.

ಒಂದು ವೇಳೆ ನೀವು ದೇಹಕ್ಕೆ ಬೇಕಾದ ಎಲ್ಲಾ ಪೌಷ್ಟಿಕಾಂಶ ಒದಗಿಸಬಲ್ಲ ಉತ್ತಮ ಆಹಾರ ತಿನ್ನುತ್ತಿದ್ದರೂ ಸಹ ಸರಿಯಾದ ಕ್ರಮದಲ್ಲಿ ತಿನ್ನದೆ ಹೋದರೆ ಇದು ಆರೋಗ್ಯಕ್ಕೆ ಕೆಟ್ಟ ಪರಿಣಾಮ ಬೀರುವುದರಲ್ಲಿ ಸಂದೇಹವಿಲ್ಲ.

ಊಟ ಮಾಡುವಾಗ ಕುಟುಂಬದ ಎಲ್ಲಾ ಸದಸ್ಯರೊಂದಿಗೆ ಒಟ್ಟಿಗೆ ಕುಳಿತು ಊಟ ಮಾಡಬೇಕು. ಆಗ ಆರೋಗ್ಯಯುತ ದೇಹವನ್ನು ಪಡೆಯುವುದರೊಂದಿಗೆ ಕುಟುಂಬದಲ್ಲಿ ಶಾಂತಿ ಹಾಗೂ ನೆಮ್ಮದಿ ಬೆಳೆಯಲು ಸಹಕಾರಿಯಾಗುತ್ತದೆ.

ಬೆಳಗಿನ ಉಪಹಾರದ ವೇಳೆ ಪತ್ರಿಕೆ ಓದುವುದು ಸಹ ನಮ್ಮ ಹವ್ಯಾಸವಾಗಿದೆ. ಡೈನಿಂಗ್ ಟೇಬಲ್ ಮೇಲೆ ಮೊಬೈಲ್ ಬಳಕೆ ಮಾಡುವುದಕ್ಕಿಂತ ಇದು ತುಸು ಭಿನ್ನವಾಗಿದೆ. ಇನ್ನು ಆಧುನಿಕ ಜೀವನಶೈಲಿಯಲ್ಲಿ ನಮ್ಮ ಕೆಲಸದ ಸ್ಥಳದಲ್ಲೇ ಕಂಪ್ಯೂಟರ್ ನೋಡುತ್ತಲೋ, ಸಿನಿಮಾ ವೀಕ್ಷಿಸುತ್ತ ಲೋಟ, ತಿಂಡಿಗಳನ್ನು ಮುಗಿಸುವುದು ಸಾಮಾನ್ಯ. ನಾವು ಪ್ರಯಾಣಿಸುವ ವೇಳೆ ಸಹ ಚಿಪ್ಸ್‌ ತರಹದ ತಿಂಡಿಗಳನ್ನು ತಿನ್ನುತ್ತೇವೆ. ಇದರಿಂದ ನಮ್ಮ ಆರೋಗ್ಯದ ಮೇಲೆ ಹಲವಾರು ಪರಣಾಮಗಳು ಬೀರುತ್ತಿದೆ.

ಊಟ-ತಿಂಡಿ ವೇಳೆ ಅನುಸರಿಸಬೇಕಾದ ಕ್ರಮಗಳಿವು:

  • ಡೈನಿಂಗ್ ಟೇಬಲ್ ಮುಂದೆ ಕುರ್ಚಿಯಲ್ಲಿ ಕುಳಿತು ಊಟ ಮಾಡಿರಿ, ಸೋಫಾ ಆಗಲಿ, ಮೃದುವಾದ ಆಸನಗಳನ್ನು ಬಳಸುವುದು ಬೇಡ.
  • ಆಹಾರದ ಪರಿಮಳ, ಬಣ್ಣ, ಇವುಗಳಿಗೆ ಗಮನ ನೀಡಲು ಮೊದಲಿಗೆ ಚಿಕ್ಕ ಪ್ರಮಾಣದಲ್ಲಿ ಆಹಾರವನ್ನು ತಿನ್ನಿ. ಇದು ನಿಮ್ಮ ದೇಹದ
  • ಪಂಚೇಂದ್ರಿಯಗಳೂ ತಿನ್ನುವ ಆಹಾರದ ಮೇಲೆ ಕೇಂದ್ರೀಕರಣಗೊಳ್ಳುವಂತೆ ಮಾಡುತ್ತದೆ.
  • ಊಟ, ತಿಂಡಿ ಮಾಡುವ ವೇಳೆ ಮೊಬೈಲ್’ನಿಂದ ದೂರವಿರಿ, ಟಿವಿಯನ್ನು ನೋಡದಿರುವುದು ಇನ್ನೂ ಒಳಿತು.
  • ಗಡಿಬಿಡಿಯಾಗಿ ಊಟ ಮುಗಿಸುವುದು ಸರಿಯಾದ ಅಭ್ಯಾಸವಲ್ಲ. ಊಟದ ವೇಳೆ ವಾದ, ವಿವಾದಗಳು ಬೇಡ.
  • ಪ್ರತಿದಿನವೂ ಸರಿಯಾದ ಸಮಯಕ್ಕೆ ಊಟ ಮಾಡಿರಿ. ದಿನದಿನವೂ ಊಟದ ಸಮಯದಲ್ಲಿ ವ್ಯತ್ಯಾಸವಾಗುವುದು ಬೇಡ.
  • ಮನಸ್ಸಿಗೆ ತೃಪ್ತಿಯಾಗುವಷ್ಟು ಮಾತ್ರ ಊಟ ಮಾಡಿ. ಹೊಟ್ಟೆ ಬಿರಿಯುವಷ್ಟು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.
Tags: BreakfastDinnerFoodHealthHealth TipsKannada Health TipsKannada Newsಆರೋಗ್ಯಉಪಹಾರಊಟಪೌಷ್ಟಿಕಾಂಶ
Previous Post

Big Breaking: 50 ಕೋಟಿ ರೂ. ಕೊಟ್ಟರೆ ಮೋದಿಯನ್ನು ಕೊಲ್ಲುತ್ತೇನೆ: ಮಾಜಿ ಯೋಧ?

Next Post

ಭದ್ರಾವತಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇ.100ರಷ್ಟು ಫಲಿತಾಂಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇ.100ರಷ್ಟು ಫಲಿತಾಂಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ವಿಚಿತ್ರ ಆದರೂ ಸತ್ಯ | ಸಾಗರಕ್ಕೆ ನೂತನ ಪೌರಾಯುಕ್ತರ ನೇಮಕ | ಆದರೆ ಅವಧಿ ಒಂದೇ ದಿನ

July 23, 2025

ಸಣ್ಣ ಸೇವೆಗಳಿಂದ ದೊಡ್ಡ ಬದಲಾವಣೆ ಸಾಧ್ಯ: ರೋ. ನವೀನ್‌ಚಂದ್ರ ಶೆಟ್ಟಿ

July 23, 2025

ಬೆಂಗಳೂರು | ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಪೋಟಕ ಪತ್ತೆ | ಆತಂಕ

July 23, 2025

ರಾಜ್ಯದಲ್ಲಿ ಜಾತಿ ಗಣತಿಗೆ ದಿನಾಂಕ ಫಿಕ್ಸ್ | ಯಾವಾಗಿನಿಂದ ಆರಂಭ?

July 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ವಿಚಿತ್ರ ಆದರೂ ಸತ್ಯ | ಸಾಗರಕ್ಕೆ ನೂತನ ಪೌರಾಯುಕ್ತರ ನೇಮಕ | ಆದರೆ ಅವಧಿ ಒಂದೇ ದಿನ

July 23, 2025

ಸಣ್ಣ ಸೇವೆಗಳಿಂದ ದೊಡ್ಡ ಬದಲಾವಣೆ ಸಾಧ್ಯ: ರೋ. ನವೀನ್‌ಚಂದ್ರ ಶೆಟ್ಟಿ

July 23, 2025

ಬೆಂಗಳೂರು | ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಪೋಟಕ ಪತ್ತೆ | ಆತಂಕ

July 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!