Monday, December 11, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಮಣಿಕರ್ಣಿಕಾ ಚಿತ್ರದ ಕನ್ನಡೀಕರಣ ಗೀತೆ ಕೇಳಿದರೆ ಕಣ್ಣಲ್ಲಿ ನೀರು ಬರುವುದು ನಿಶ್ಚಿತ

ಮಣಿಕರ್ಣಿಕಾ ಗೀತೆಯನ್ನು ಕನ್ನಡೀಕರಣಗೊಳಿಸಿದ ಶಿವಮೊಗ್ಗ ಯುವಕರು

January 27, 2019
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಶಿವಮೊಗ್ಗ: ಝಾನ್ಸಿ ರಾಣಿ ಲಕ್ಷ್ಮೀ ಬಾಯಿಯ ಜೀವನ ಆಧಾರಿತವಾಗಿ ತೆರೆಗೆ ಬಂದು ಸಮಸ್ತ ಭಾರತೀಯರ ಮನಮುಟ್ಟಿರುವ ಮಣಿಕರ್ಣಿಕಾ-ಝಾನ್ಸಿ ರಾಣಿ ಚಿತ್ರದ ಗೀತೆಗಳೂ ಸಹ ಕೇಳುಗರ ಮನಗೆದ್ದಿದೆ.

ಈ ಚಿತ್ರದ ಗೀತೆಗಳಲ್ಲಿ ಸಿಗ್ನೇಚರ್ ಸಾಂಗ್ ಆಗಿರುವ ಮೇ ರಹೂ ಯಾ ನಾ ರಹೂ ಭಾರತ್ ಯೇ ರೆಹೆನಾ ಚಾಹಿಯೇ ಗೀತೆಯು ಪ್ರತಿ ಕೇಳುಗ ಹಾಗೂ ನೋಡುಗನ ಎದೆಯಲ್ಲಿ ಭಾರತೀಯತೆ ಜ್ಯೋತಿಯನ್ನು ಪ್ರಜ್ಚಲಿಸುತ್ತದೆ.

ಹಿಂದಿಯಲ್ಲಿರುವ ಇಂತಹ ಅದ್ಬುತ ಗೀತೆಯನ್ನು ಶಿವಮೊಗ್ಗದ ಯುವಕ ತಂಡವೊಂದು ಕನ್ನಡಕ್ಕೆ ಭಾವಾನುವಾದ ಮಾಡಿ, ಅದನ್ನು ವೀಡಿಯೋ ರೂಪದಲ್ಲಿ ಸಿದ್ದಪಡಿಸಿದ್ದಾರೆ.

ಮೂಲತಃವಾಗಿ ಪ್ರಸೂನ್ ಜೋಷಿ ರಚಿಸಿರುವ ಈ ಗೀತೆಗೆ ಶಂಕರ್ ಇಶಾನ್ ಲಾಯ್ ಅವರ ಸಂಗೀತವಿದ್ದು, ಇದಕ್ಕೆ ಅಮೋಘ ಧ್ವನಿಯಾಗಿರುವುದು ಶಂಕರ್ ಮಹಾದೇವನ್. ಈ ಗೀತೆಯನ್ನು ಕನ್ನಡಕ್ಕೆ ವಿನಯ್ ಶಿವಮೊಗ್ಗ ಅವರು ಭಾವಾನುವಾದ ಮಾಡಿ, ಅವರೇ ಧ್ವನಿಯಾಗಿದ್ದು, ಅವರೊಂದಿಗೆ ಪೃಥ್ವಿ ಆರ್ ಗೌಡ ಹಾಗೂ ಪಾರ್ಥ ಚಿರಂತನ್ ಅವರೂ ಸಹ ಜೊತೆಯಾಗಿದ್ದಾರೆ.

“ಮಣಿಕರ್ಣಿಕಾ” ಚಿತ್ರದ ಈ ಗೀತೆ ಎಲ್ಲದರಂತೆ ಇಲ್ಲ…ಒಮ್ಮೆ ಕೇಳಿದರೆ ರೋಮಾಂಚನ ಖಚಿತ!!! ಶಂಕರ್ ಮಹಾದೇವನ್ ಸಂಗೀತ -ಪ್ರಸೂನ್ ಜೋಷಿ ಸಾಹಿತ್ಯ ಅತ್ಯದ್ಭುತ!!!! ಇಂದು ಗಣತಂತ್ರ ದಿನದಂದು ಈ ಹಾಡನ್ನು ಒಮ್ಮೆ ಕಣ್ಮುಚ್ಚಿ ಕೇಳಿ….ದೇಶಭಕ್ತಿಯ ಭಾವ ಜಾಗೃತವಾಗಿ ಎದೆ ತುಂಬಿ ಕಣ್ಣುಗಳಲ್ಲಿ ಹನಿಯಾಗಿ ಹೊರಹೊಮ್ಮುವುದು ಶತಸಿದ್ಧ!

ದೇಶವೆಂದು ಪ್ರೀತಿ ಇದ್ದರೆ ಪ್ರತಿ ಕ್ಷಣವೂ ಹೇಳು ನೀ…….
ನಾನು ಇರಲಿ ಇಲ್ಲದಿರಲಿ ನನ್ನ ಭಾರತ ಬೆಳಗುತಿರಲಿ……

ನನ್ನ ನಂತರ ಈ ಪರಂಪರೆ ಹೀಗೆ ಮುಂದೆ ಸಾಗಲಿ…..
ನಾನು ಇರಲಿ ಇಲ್ಲದಿರಲಿ ನನ್ನ ಭಾರತ ಬೆಳಗುತಿರಲಿ……

ನನ್ನ ನರ ನರ ತಂತಿಯಾಗಲಿ ವೀಣೆ ಶೃತಿಯ ಮೀಟಲಿ…..
ರಾಗ ಭಾರತಿ ನಾನು ನುಡಿಯಲಿ ಮಧುರ ನಾದ ಮೊಳಗಲಿ….
ದೇಶಪ್ರೇಮದ ಈ ಭಾವ ನಮ್ಮ ಕಣ್ಣಲಿ ಬೆಳಗಲಿ……..
ನಾನು ಇರಲಿ ಇಲ್ಲದಿರಲಿ ನನ್ನ ಭಾರತ ಬೆಳಗುತಿರಲಿ……

ಶತ್ರುಗಳಿಗೆ ಹೇಳು ನೀ ಗಡಿಯ ಗೌರವ ಕಲಿಯಲಿ…..
ನನ್ನ ಭಾರತ ಅದು ಅಮರ ಈ ಸತ್ಯ ನಿರಂತರ…..
ದೇಶಭಕ್ತಿಯು ಶಕ್ತಿಯಾಗಲಿ ಎತ್ತರೆತ್ತರ ಬೆಳೆಯಲಿ……
ನಾನು ಇರಲಿ ಇಲ್ಲದಿರಲಿ ನನ್ನ ಭಾರತ ಬೆಳಗುತಿರಲಿ……

ಹೇ ಭಾರತಿ ನಿನ್ನ ಆಣೆ……
ಒಂದೂ ಕ್ಷಣವೂ ಮರೆಯೆನೂ……
ರಕ್ತದ ಪ್ರತಿ ಹನಿಯೂ ನಿನ್ನದೇ ನಿನಗೇ ತಾಯಿ ಅರ್ಪಣೆ….
ಯುದ್ಧವಿದು ಸನ್ಮಾನದಂತೆ ….
ಇದರ ಮಾನ ಉಳಿಯಲಿ…
ನಾನು ಇರಲಿ ಇಲ್ಲದಿರಲಿ ನನ್ನ ಭಾರತ ಬೆಳಗುತಿರಲಿ……

ಕನ್ನಡ ಅವತರಣಿಕೆಯ ಗೀತೆ ನೋಡಿ:

Tags: Hindi SongsKannada SongsmanikarnikaManikarnika MovieShankar MahadevanShivamoggaSongsVinay Shimogaಮಣಿಕರ್ಣಿಕಾ
Previous Post

ಮಣಿಕರ್ಣಿಕಾ-ಒನ್ ವುಮೆನ್ ಆರ್ಮಿ: ಪ್ರತಿ ಭಾರತೀಯನೂ ನೋಡಬೇಕಾದ ಚಿತ್ರ

Next Post

ವಿಶ್ವದಾದ್ಯಂತ ವಿಜೃಂಭಿಸುತ್ತಿರುವ ಮಣಿಕರ್ಣಿಕಾ ಚಿತ್ರದ ಕಲೆಕ್ಷನ್ ಎಷ್ಟು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಶ್ವದಾದ್ಯಂತ ವಿಜೃಂಭಿಸುತ್ತಿರುವ ಮಣಿಕರ್ಣಿಕಾ ಚಿತ್ರದ ಕಲೆಕ್ಷನ್ ಎಷ್ಟು ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಲೋಕಸಭೆ ಚುನಾವಣಾ ಸ್ಪರ್ಧೆಗೆ ಡಿಸಿಎಂ ಆಹ್ವಾನ: ನಟ ಶಿವರಾಜ್‌ಕುಮಾರ್ ಅಭಿಪ್ರಾಯವೇನು?

December 10, 2023

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸೂಚನೆ

December 10, 2023

ಡಿ.11ರಿಂದ 17: ಜಾವಳ್ಳಿ ಜ್ಞಾನದೀಪ ಸೀನಿಯರ್ ಸೆಂಕಡರಿ ಶಾಲೆಯ ರಜತ ಮಹೋತ್ಸವ

December 10, 2023

ಇನ್ಫೋಸಿಸ್‌ ಅಂಗಸಂಸ್ಥೆ ಎಡ್ಜ್‌ವರ್ವ್ ಸಿಸ್ಟಮ್‌ನೊಂದಿಗೆ ಪಿಇಎಸ್‌ಐಟಿಎಮ್ ಒಡಂಬಡಿಕೆ

December 9, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಲೋಕಸಭೆ ಚುನಾವಣಾ ಸ್ಪರ್ಧೆಗೆ ಡಿಸಿಎಂ ಆಹ್ವಾನ: ನಟ ಶಿವರಾಜ್‌ಕುಮಾರ್ ಅಭಿಪ್ರಾಯವೇನು?

December 10, 2023

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸೂಚನೆ

December 10, 2023

ಡಿ.11ರಿಂದ 17: ಜಾವಳ್ಳಿ ಜ್ಞಾನದೀಪ ಸೀನಿಯರ್ ಸೆಂಕಡರಿ ಶಾಲೆಯ ರಜತ ಮಹೋತ್ಸವ

December 10, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!