Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ಅಂಗವಿಕಲರಿಗೆ ಬೋರ್ ವೆಲ್ – ಪಂಪು ಒದಗಿಸಿದ ಕುಲಾಲ ಚಾವಡಿ ವಾಟ್ಸಾಪ್ ಸದಸ್ಯರು

September 28, 2016
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - 2 minutes

ಉಡುಪಿ, ಸೆ.28:  ನಾನಾ ರೀತಿಯ ವಿಕೃತಿಗಳಿಂದ ಸಂಶಯಕ್ಕೆ ಗುರಿಯಾಗಿರುವ ಸಾಮಾಜಿಕ ಮಾಧ್ಯಮ ವಾಟ್ಸಾಪ್ ನ್ನು ಮಾನವೀಯ ಉದ್ದೇಶಗಳಿಗೂ ಬಳಸಿಕೊಳ್ಳಬಹುದು ಎಂಬದಕ್ಕೆ ಉದಾಹರಣೆಯೊಂದು ಇಲ್ಲಿದೆ.
ಕುಲಾಲ ಚಾವಡಿ ಎಂಬ ವಾಟ್ಸಪ್ ತಂಡದ ಸದಸ್ಯರು ಇಲ್ಲಿನ ಮೂಳೂರು ಗ್ರಾಮದ ಅಂಗವಿಕಲ ದಯಾನಂದ ಎಂಬವರ ಮನೆಗೆ ಬೋರ್‌ ವೆಲ್ ತೋಡಿಸಿಕೊಟ್ಟು ವಿದ್ಯುತ್ ಪಂಪು ಅಳವಡಿಸಿ, ಅವರ ಬಹಳ ದಿನ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ ನೀಡಿದ್ದಾರೆ.
ಸುಮಾರು 12 ವರ್ಷಗಳ ಹಿಂದೆ ಮಧುಮೇಹದಿಂದಾಗಿ ಎಡಕಾಲನ್ನು ಕಳೆದುಕೊಂಡಿಂರುವ ದಯಾನಂದ ದುಡಿಯಲಾಗದೇ ಅತಂತ್ರ ಸ್ಥಿತಿಯಲ್ಲಿದ್ದಾರೆ. ಪತ್ನಿ ಗಿರಿಜಾ ಬೀಡಿ ಕಟ್ಟಿ ಅದರಲ್ಲಿ ಬರುವ ಆದಾಯದಲ್ಲಿ ಜೀವನ ಸಾಗಿಸಬೇಕಾಗಿದೆ.ಅವರಿಗೆ 2 ವರ್ಷದ ಹೆಣ್ಣು ಮಗುವಿದೆ. ತಮ್ಮದೆನ್ನುವ 6 ಸೆಂಟ್ಸ್ ಜಮೀನಿನಲ್ಲಿ ಸಣ್ಣ ಮನೆಯೊಂದನ್ನು ಕಟ್ಟಿಕೊಂದು ಬದುಕು ಸಾಗಿಸುತ್ತಿದ್ದಾರೆ.
ಇದರ ಜೊತೆಗೆ ಕುಡಿಯುವ ನೀರಿನ ಸಮಸ್ಯೆಯಿಂದಾಗ ಸಂಕಷ್ಟು ಇನ್ನೂ ಹೆಚ್ಚಾಗಿದೆ. ಕುಡಿುವುದಕ್ಕೆ, ಆಡುಗೆ ಮಾಡುವುದಕ್ಕೆ, ಬಟ್ಟೆ ಬರೆ – ಪಾತ್ರೆ ತೊಳೆಯುವುದಕ್ಕೆ ಸ್ವಂತ ಬಾವಿ ಇಲ್ಲದ ಅವರು ದೂರದ ಬಾವಿಯೊಂದರಿಂದ ನೀರನ್ನು ಕಷ್ಟಪಟ್ಟು ಸೇದಿ ತರಬೇಕಾಗಿತ್ತು.

28ud1a
ಈ ವಿಷಯ ತಿಳಿದ ಕುಲಾಲ ಚಾವಡಿ ವಾಟ್ಸಪ್ ತಂಡದ ಸದಸ್ಯರು ಪರಸ್ಪರ  ಮಾಹಿತಿಯನ್ನು ರವಾನಿಸಿದರು. ಇದಕ್ಕೆ ಸ್ಪಂದಿಸಿದ ಸದಸ್ಯರು ಕೆಲವೇ ದಿನಗಳಲ್ಲಿ ಒಂದಷ್ಟು ಹಣವನ್ನು ಸಂಗ್ರಹಿಸಿ, ದಯಾನಂದ ಅವರ ಮನೆಗೆ ತೆರಳಿ,  ಬೋರ್‌ವೆಲ್ ತೋಡಿಸಿ, ಅದಕ್ಕೆ ವಿದ್ಯುತ್ ಚಾಲಿತ ಪಂಪು ಅಳವಡಿಸಿದ್ದಾರೆ. ದಯಾನಂದ ಅವರ ಕುಟುಂಬದ ಬಹಳ ದೊಡ್ಡ ಸಮಸ್ಯೆಗೆ ಪರಿಹಾರ ಒದಗಿಸಿದ್ದಾರೆ.
ಭಾನುವಾರ ಬೋರ್ ವೇಲ್ ಮತ್ತು ಪಂಪನ್ನು ಚಾವಡಿ ಸದಸ್ಯರೆಲ್ಲರೂ ಸೇರಿ ದಯಾನಂದ ಕುಲಾಲ್ ಅವರಿಗೆ ಹಸ್ತಾಂತರಿಸಿದ್ದಾರೆ. ಕಣ್ಣಲ್ಲಿ ನೀರು ತುಂಬಿಕೊಂದು ದಯಾನಂದ ಮತ್ತು ಗಿರಿಜಾ ಅವರು ಕೃತಜ್ಞತೆಯಿಂದ ಈ ಕೊಡುಗೆಯನ್ನು ಸ್ವೀಕರಿಸಿದ್ದಾರೆ.
ಈಗ ಬದುಕುವ ಭರವಸೆ ಸಿಕ್ಕಿದೆ
ಕುಲಾಲ ಚಾವಡಿ ವಾಟ್ಸಾಪ್ ತಂಡದ ಸದಸ್ಯರು ನಮ್ಮ ಕಷ್ಟಗಳ ಬಗ್ಗೆ ಕೇಳಿ ತಿಳಿದುಕೊಂಡು ತಾವಾಗಿಯೇ ಇಲ್ಲಿಗೆ ಬಂದು ನನ್ನಂತಹ ಅಸಹಾಯಕನಿಗೆ ಸಹಾಯ ಮಾಡಿದ್ದಾರೆ, ನಮ್ಮ ಕುಟುಂಬದ ಕಣ್ಣೀರು ಒರೆಸಿದ್ದಾರೆ. ಈಗ ಬದುಕು ಸಾಗಿಸಬಹುದೆಂಬ ಭರವಸೆ ಮೂಡಿದೆ, ಅವರ ಸಹಾಯವನ್ನು ಎಂದೂ ಮರೆಯಲಾರೆ ಎಂದು ದಯಾನಂದ – ಗಿರಿಜಾ ದಂಪತಿ ಸಂತಸ ವ್ಯಕ್ತಪಡಿಸಿದರು.

25-sept-001
ಇನ್ನಷ್ಟು ಸಹಾಯ ಮಾಡುತ್ತೇವೆ
ವಾಟ್ಸಾಪ್ ಉತ್ತಮ ಕೆಲಸಗಳಿಗೂ ಬಳಸಿಕೊಳ್ಳುವುದಕ್ಕೆ ಸಾಧ್ಯವಿದೆ. ಪರಸ್ಪರ ಪರಿಚಯಕ್ಕಾಗಿ ಆರಂಭವಾದ ನಮ್ಮ ವಾಟ್ಸಾಪ್ ತಂಡದ ಸದಸ್ಯರು ದಯಾನಂದ ಅವರಿಗೆ ಸಹಾಯ ಮಾಡಿದ್ದಾರೆ. ಇದು ಆರಂಭ ಮುಂದೆ ಇನ್ನೂ ಹೆಚ್ಚಿನ ರೀತಿಯಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಉದ್ದೇಶ, ಕಳಕಳಿ ತಂಡಕ್ಕಿದೆ ಎಂದು ಕುಲಾಲ ಚಾವಡಿ ವಾಟ್ಸಾಪ್ ತಂಡದ ಅಡ್ಮಿನ್ ಸಂತೋಷ್ ಕುಲಾಲ್ ಪದವು ಹೇಳಿದರು.
ಈ ಸಂದರ್ಭದಲ್ಲಿ ಕಾಪು ಕುಲಾಲ ಸಂಘದ ಅಧ್ಯಕ್ಷ ರಾಜೇಶ್ ಬಬ್ಬೆಟ್ಟು, ಕರಾವಳಿ ಕುಲಾಲ ಯುವ ವೇದಿಕೆ ಕಾಪು ಅಧ್ಯಕ್ಷ ಉದಯ ಕುಲಾಲ್ ಮತ್ತು ಸದಸ್ಯರು ಉಪಸ್ಥಿತರಿದ್ದರು.

Previous Post

ತಮಿಳುನಾಡಿಗೆ ಈ ಬಾರಿ ಉತ್ತಮ ಮಳೆ ನಿರೀಕ್ಷೆ

Next Post

Udupi local news

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Udupi local news

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರತ – ಪಾಕಿಸ್ತಾನ ಯುದ್ಧ ಭೀತಿ | ಐಪಿಎಲ್ 2025 ಪಂದ್ಯಗಳು ಮುಂದೂಡಿಕೆ

May 9, 2025

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರತ – ಪಾಕಿಸ್ತಾನ ಯುದ್ಧ ಭೀತಿ | ಐಪಿಎಲ್ 2025 ಪಂದ್ಯಗಳು ಮುಂದೂಡಿಕೆ

May 9, 2025

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!