Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

ನಾಳಿನ ಮುಷ್ಕರ ರಾಜಕೀಯ ಪ್ರೇರಿತವೇ?

September 1, 2016
in Army
0 0
0
Share on facebookShare on TwitterWhatsapp
Read - 2 minutes
ಇಂತಹುದ್ದೊಂದು ಅನುಮಾನ ಹರಿದಾಡುತ್ತಿದೆ. ವಿವಿಧ ಕಾರ್ಮಿಕ ಸಂಘಟನೆಗಳು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು, ಇದಕ್ಕೆ ಈಗಾಗಲೇ ಸಾಕಷ್ಟು ಬೆಂಬಲ ವಕ್ತವಾಗಿದೆ.
ಬೆಲೆ ಏರಿಕೆ ನಿಯಂತ್ರಣ, ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ನಿರುದ್ಯೋಗ ತಪ್ಪಿಸಲು ನಿರ್ಧಿಷ್ಟ ಕ್ರಮ, ರಾಷ್ಟ್ರ ವ್ಯಾಪಿ ಏಕರೂಪ ವೇತನ ನಿಗದಿ ಎನ್ನುವುದು ನಾಳಿನ ಮುಷ್ಕರದ ಪ್ರಮುಖ ಬೇಡಿಕೆಗಳಾಗಿವೆ.
ಈ ವಿಚಾರವನ್ನೊಮ್ಮೊ ನೋಡುವುದಾದರೆ,  ಕಾರ್ಮಿಕರ ಬೇಡಿಕೆಗಳು ಈಡೇರಲೇಬೇಕು, ಅಸಂ ಘಟಿತ ವಲಯದ ಕಾರ್ಮಿಕರೂ ಸೇರಿದಂತೆ ಕಾರ್ಮಿಕ ವರ್ಗಕ್ಕೆ ಜೀವನ ಭದ್ರತೆ ದೊರೆಯಬೇಕು, ಏಕರೂಪದ ವೇತನ ನಿಗದಿ ಮಾಡಬೇಕು ಎನ್ನುವುದು ಜಾರಿ ಯಾಗಲೇ ಬೇಕಾದ ವಿಚಾರಗಳು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ವಿಚಾರದಲ್ಲಿ ದೇಶದ ಎಲ್ಲ ವರ್ಗದ ಜನತೆ ಇದನ್ನು ಬೆಂಬಲಿಸಲೇಬೇಕು.
ಆದರೆ, ನಾಳಿನ ಮುಷ್ಕರದ ಬೇಡಿಕೆಗಳಲ್ಲಿ ಕೆಲವನ್ನು ಗಮನಿಸಿದರೆ, ಇದರ ಹಿಂದೆ ರಾಜಕೀಯ ದುರುದ್ದೇಶದ ಕೈವಾಡದ ಶಂಕೆ ವ್ಯಕ್ತವಾಗುತ್ತದೆ. ಬೆಲೆ ನಿಯಂತ್ರಣ ಏರಿಕೆಯನ್ನು ತಪ್ಪಿಸಬೇಕು ಎನ್ನುವ ಒಂದು ಬೇಡಿಕೆ ಯನ್ನು ಮುಂದಿಡಲಾಗಿದೆ. ಬೆಲೆ ನಿಯಂತ್ರಣ ಎನ್ನು ವುದು ಕಾರ್ಮಿಕ ವರ್ಗಕ್ಕೆ ಮಾತ್ರವಲ್ಲ, ದೇಶದ ಎಲ್ಲ ವರ್ಗಕ್ಕೂ ಪರಿಣಾಮ ಬೀರುತ್ತದೆ. ಬೆಲೆ ಏರಿಕೆಯಾ ದಂತೆ ಕಾರ್ಮಿಕ ವರ್ಗದ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದು ಸತ್ಯ. ಆದರೆ, ಅದು ಅವರೊ ಬ್ಬರ ಸಮಸ್ಯೆಯಲ್ಲ. ಹಾಗೆಯೇ, ಬೆಲೆ ಏರಿಕೆಯ ಹಿಂದೆ ಜಾಗತಿಕ ಮಟ್ಟದ ವ್ಯಾವಹಾರಿಕ ಸಂಬಂಧಗಳೂ ಪರಿಣಾಮ ಬೀರುವುದರಿಂದ ನಿಯಂತ್ರಣ ಅಷ್ಟು ಸುಲಭವಲ್ಲ ಎನ್ನುವುದನ್ನು ಅರಿಯಬೇಕು.
ಇನ್ನು, ನಿರುದ್ಯೋಗ ತಪ್ಪಿಸಲು ನಿರ್ಧಿಷ್ಟ ಕ್ರಮ ಕೈಗೊಳ್ಳಬೇಕು ಎನ್ನುವುದು ಮತ್ತೊಂದು ಬೇಡಿಕೆ. ಇದರಲ್ಲೂ ಸಹ ನಿರುದ್ಯೋಗ ಕೂಲಿ ಕಾರ್ಮಿಕರಲ್ಲಿ ಮಾತ್ರವಲ್ಲ ಎರಡು, ಮೂರು ಪದವಿ ಪಡೆದ ಮಂದಿಯೂ ಕೆಲಸವಿಲ್ಲದೇ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಹಾಗೆಯೇ, ದೇಶದ ಎಲ್ಲರಿಗೂ ಸರ್ಕಾ ರವೇ ಕೆಲಸ ನೀಡಲು ಸಾಧ್ಯವಿಲ್ಲ. ಅವರವರ ಕೌಶ ಲ್ಯಕ್ಕೆ ತಕ್ಕಂತೆ ಸ್ವಉದ್ಯೋಗ ಕಂಡುಕೊಳ್ಳಬೇಕು, ಇದಕ್ಕಾಗಿ ಹಣಕಾಸಿನ ನೆರವು ನೀಡುವ ಯೋಜನೆ ಗಳನ್ನು ಸದ್ವಿನಿಯೋಗ ಮಾಡಿಕೊಳ್ಳಬೇಕು.
ಕುಶಲವಲ್ಲದ ಕಾರ್ಮಿಕರಿಗೆ ದಿನಕ್ಕೆ 350 ರೂ. ಕನಿಷ್ಟ ವೇತನವನ್ನು ಕೇಂದ್ರ ನಿಗದಿ ಮಾಡಿದೆ. ಹೊಸ ಬೋನಸ್ ನೀತಿ ಅನುಸಾರ ಕಾರ್ಮಿಕರಿಗೆ ಬೋನಸ್ ಜಾರಿ ಮಾಡಲು ಕೇಂದ್ರ ಒಪ್ಪಿದೆ. ಇದಲ್ಲದೇ ಈ ವಿಚಾ ರದಲ್ಲಿ ವಿವಿಧ ನ್ಯಾಯಾಲಯದಲ್ಲಿರುವ ಪ್ರಕರಣಗಳಿಗೆ ಶಾಶ್ವತ ಪರಿಹಾರಕ್ಕೆ ಸೂಚಿಸಲಾಗಿದೆ. ಅಂಗನವಾಡಿ, ಆಶಾ, ಬಿಸಿಊಟ ಕಾರ್ಯಕರ್ತೆಯರೂ ಸೇರಿದಂತೆ ಅಸಂಘಟಿಕ ಕಾರ್ಮಿಕ ವಲಯದಲ್ಲಿರುವವರಿಗೆ ಇಎಸ್‌ಐ ಹಾಗೂ ಪಿಎಫ್ ನೀಡಲು ಒಪ್ಪಿಗೆ ಸೂಚಿಸ ಲಾಗಿದೆ ಎನ್ನುವುದು ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿಯಲ್ಲ ಎನ್ನುವ ಅಂಶವನ್ನು ಸಾಬೀತು ಮಾಡುತ್ತದೆ.
ಇದರೊಂದಿಗೆ ನಾಳಿನ ಮುಷ್ಕರ ವಿಚಾರದ ಸಮಸ್ಯೆ ಯನ್ನು ಪರಿಹಾರ ಮಾಡಲು ಮೋದಿ ಸರ್ಕಾರ ಬಂದಾ ಗಿನಿಂದಲೂ ಒಂದಿಲ್ಲೊಂದು ಪ್ರಯತ್ನಗಳನ್ನು ಮಾಡು ತ್ತಲೇ ಇದೆ. ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ ಎಷ್ಟು ಪ್ರಯತ್ನಗಳನ್ನು ಮಾಡಬಹುದೇ ಅಷ್ಟನ್ನು ಮಾಡು ತ್ತಲೇ ಇದೆ. ಪ್ರಸ್ತುತ ಕಾರ್ಮಿಕ ಇಲಾಖೆಯಲ್ಲಿ ಕಂಪ್ಯೂಟರ್ ಆಪರೇಟರ್ ಒಬ್ಬರಿಗೆ ೧೨ ಸಾವಿರ ವೇತನ ನೀಡಲಾಗುತ್ತಿದ್ದು, ಪಿಎಫ್, ಇಎಸ್‌ಐ ಸೇರಿ ಅದು ೧೭೫೦೦ ಆಗುತ್ತಿದೆ. ಇದೊಂದು ಉದಾಹರಣೆ ಯಷ್ಟೆ. ಇದನ್ನು ಮುಷ್ಕರ ಉದ್ದೇಶಿತರು ಗಮನಿಸ ಬೇಕು.
ಎಲ್ಲಕ್ಕೂ ಮಿಗಿಲಾಗಿ ಕಾರ್ಮಿಕರ ಎಲ್ಲ ಬೇಡಿಕೆಗಳಿಗೂ ಕೇಂದ್ರ ಸರ್ಕಾರವೇ ಜವಾಬ್ದಾರಿ ಯಲ್ಲ. ರಾಜ್ಯ ಸರ್ಕಾರದ ಪಾತ್ರವೂ ಅಷ್ಟೇ ಮುಖ್ಯ ವಾಗಿರುತ್ತದೆ. ಈ ನಿಟ್ಟಿನಲ್ಲಿ ನಾಳಿನ ಮುಷ್ಕರದ ಬೇಡಿಕೆ ಗಳಲ್ಲಿ ಕೆಲವು ನ್ಯಾಯಯುತವೇ ಆದರೂ, ಇನ್ನುಳಿದ ಕೆಲವು ಬೇಡಿಕೆಗಳು ರಾಜಕೀಯ ಪ್ರೇರಿತ ವಾಗಿವೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ.
Previous Post

ಮಹಾತ್ಮನನ್ನು ಕೊಂದಿದ್ದು ಆರ್‌ಎಸ್‌ಎಸ್ ಜನರೇ: ರಾಹುಲ್ ಪುನರುಚ್ಛಾರ

Next Post

ನಾಳೆ ಭಾರತ್ ಬಂದ್: ಯಾವುದು ಇರತ್ತೆ, ಯಾವುದು ಇರಲ್ಲ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಾಳೆ ಭಾರತ್ ಬಂದ್: ಯಾವುದು ಇರತ್ತೆ, ಯಾವುದು ಇರಲ್ಲ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!