Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಭಾರತದ ಸಂಭಾವ್ಯ ಮಿಲಿಟರಿ ಕಾರ್ಯಾಚರಣೆ ಎದುರಿಸಲು ಸಿದ್ಧತೆ

September 23, 2016
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute
ನವದೆಹಲಿ,ಸೆ.23: ಪಾಕಿಸ್ತಾನ ಮತ್ತು ಭಾರತ ನಡುವೆ ಉದ್ವಿಗ್ನತೆ ತಾರಕ್ಕೇರಿರುವ ಮಧ್ಯೆ ಯಾವುದೇ ಸಂಭಾವ್ಯ ದಾಳಿಗೆ ಭಾರತದಲ್ಲಿನ ಗುರಿಗಳನ್ನು ಪಾಕಿಸ್ಥಾನ ಸಶಸ್ತ್ರ ಪಡೆಗಳು ಆಯ್ಕೆ ಮಾಡಿವೆ ಎಂದು ಶುಕ್ರವಾರ ಪ್ರಕಟವಾದ ವರದಿಯೊಂದು ಹೇಳಿದೆ.
ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಸಂಭಾವ್ಯ ಆಕ್ರಮಣವನ್ನು ಎದುರಿಸಲು ಪಾಕಿಸ್ಥಾನ ಮಿಲಿಟರಿ ಕಾರ್ಯಾಚರಣೆ ಯೋಜನೆಯೊಂದನ್ನು ಸಿದ್ಧಪಡಿಸಿದೆ ಎಂದು ಜಿಯೋ ಟಿವಿ ವರದಿಯೊಂದು ಹೇಳಿದೆ.
ವೈರಿಯಿಂದ ಆಕ್ರಮಣ ಅಥವಾ ಮುನ್ನುಗ್ಗಿ ದಾಳಿಗಳು ನಡೆದಲ್ಲಿ ಅದಕ್ಕೆ ಸೇಡು ತೀರಿಸಲು `ಯುದ್ಧ ಬಯಸುವ’ ಭಾರತದಲ್ಲಿನ ಗುರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ರಕ್ಷಣಾ ಮೂಲವೊಂದು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.
ಭಾರತದಿಂದ ಎದುರಾಗುವ ಯಾವುದೇ ಮಿಲಿಟರಿ ಸವಾಲನ್ನು ಎದುರಿಸಲು ಪಾಕಿಸ್ಥಾನ ಸಂಪೂರ್ಣ ಸನ್ನದ್ಧವಾಗಿದೆ. ನಮ್ಮ ಕಾರ್ಯಾಚರಣಾ ಯೋಜನೆ ಸಿದ್ಧವಾಗಿದೆ. ಗುರಿಗಳನ್ನು ಅಂತಿಮಗೊಳಿಸಲಾಗಿದೆ. ಪಡೆಗಳು ಸಮರ್ಪಣಾಭಾವದಿಂದಿವೆ ಎಂದು ಮೂಲಗಳು ಹೇಳಿವೆ.
ಪಾಕಿಸ್ಥಾನ ಪಡೆಗಳು ಬಹಳ ಕಟ್ಟೆಚ್ಚರದಿಂದ ಇರಲಿವೆ. ಮುಂಬರುವ ಕಾಲದಲ್ಲಿ ಬೆಳವಣಿಗೆಗಳು ಹೇಗೆ ಸಂಭವಿಸುತ್ತವೆ ಎಂಬ ಬಗ್ಗೆ ಚಿಂತೆ ಇಲ್ಲ ಎಂದು ಇನ್ನೊಂದು ಮೂಲ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.
ಅದು ನಿಧಾನವಾಗಿ ಆರಂಭವಾಗಲಿ ಅಥವಾ ಬಿರುಸಿನ ದಾಳಿಯಾಗಲಿ ನಾವು ಸಿದ್ಧರಿದ್ದೇವೆ. ನಮ್ಮ ಸಾಮಥ್ರ್ಯದ ಬಗ್ಗೆ ಭಾರತಕ್ಕೆ ಚೆನ್ನಾಗಿ ತಿಳಿದಿದೆ. ಅಲ್ಲದೆ ಆಂತರಿಕ ಭದ್ರತಾ ವಿಷಯಗಳಲ್ಲಿ ಪಾಕಿಸ್ಥಾನ ಸೇನೆಯು ಆಗವಹಿಸುವಿಕೆಯ ಹೊರತಾಗಿಯು ಗಡಿಯಾಚೆಯಿಂದ ಎದುರಾಗುವ ಯಾವುದೇ ಸವಾಲನ್ನು ಎದುರಿಸಲು ಮಿಲಿಟರಿ ಸಮತೋಲನವನ್ನು ಚೆನ್ನಾಗಿ ಕಾಯ್ದುಕೊಳ್ಳಲಿದೆ ಎಂಬುದೂ ಅದಕ್ಕೆ ತಿಳಿದಿದೆ. ಭಾರತ ಮುನ್ನುಗ್ಗಿ ದಾಳಿ ನಡೆಸಿದ ಸಂದರ್ಭದಲ್ಲಿ ಪಾಕಿಸ್ಥಾನ ತಕ್ಷಣ ಪ್ರತಿಕ್ರಿಯಿಸಲಿದೆ. ಅದಕ್ಕಾಗಿ ಗುರಿಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
Previous Post

ಭಾರತದ ಬಲೂಚಿಸ್ಥಾನ ದಾಳಿ ಫಲಪ್ರದ ಪಾಕ್ಗೆ ಐರೋಪ್ಯ ಸಂಸತ್ತು ಎಚ್ಚರಿಕೆ

Next Post

ಹರಿಸರ್ವೋತ್ತಮ ವಾಯು ಜೀವೋತ್ತಮ. (ಇದು ಶೈವ ವೈಷ್ಣವಬೇಧವಲ್ಲ)

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹರಿಸರ್ವೋತ್ತಮ ವಾಯು ಜೀವೋತ್ತಮ. (ಇದು ಶೈವ ವೈಷ್ಣವಬೇಧವಲ್ಲ)

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ! ಜು.2ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 1, 2025
Internet Image

ಹೃದಯಾಘಾತಕ್ಕೆ ಹಾಸನದ ಬಾಣಂತಿ ಶಿವಮೊಗ್ಗದಲ್ಲಿ ಸಾವು | 40 ದಿನದಲ್ಲಿ 25 ಮಂದಿ ಬಲಿ

July 1, 2025

ಶಿವಮೊಗ್ಗ | ವೃದ್ದೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ | ಘಟನೆ ನಡೆದಿದ್ದೆಲ್ಲಿ? ಕಾರಣವೇನು?

July 1, 2025

ಮನೆ ಬಳಿ ಬರಬೇಡಿ | ಫ್ಯಾನ್ಸ್’ಗೆ ಗೋಲ್ಡನ್ ಸ್ಟಾರ್ ಗಣೇಶ್ ಹೀಗೆ ಹೇಳಿದ್ದೇಕೆ?

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ! ಜು.2ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 1, 2025
Internet Image

ಹೃದಯಾಘಾತಕ್ಕೆ ಹಾಸನದ ಬಾಣಂತಿ ಶಿವಮೊಗ್ಗದಲ್ಲಿ ಸಾವು | 40 ದಿನದಲ್ಲಿ 25 ಮಂದಿ ಬಲಿ

July 1, 2025

ಶಿವಮೊಗ್ಗ | ವೃದ್ದೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ | ಘಟನೆ ನಡೆದಿದ್ದೆಲ್ಲಿ? ಕಾರಣವೇನು?

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!