Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

ವರುಣ್‌ಗಾಂಧಿ ತಪ್ಪು ಮಾಡಿದ್ದರೆ ಶಿಕ್ಷೆಯಾಗಲೇಬೇಕು

October 21, 2016
in Army
0 0
0
Share on facebookShare on TwitterWhatsapp
Read - 2 minutes
ದೇಶದ ರಕ್ಷಣಾ ವ್ಯವಸ್ಥೆಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರಗಳ ಗೌಪ್ಯ ಮಾಹಿತಿಯನ್ನು ಕಳುವು ಮಾಡಿದ್ದಾರೆ ಎಂದು  ಬಿಜೆಪಿ ಸಾಂಸದ ಹಾಗೂ ರಕ್ಷಣಾ ಇಲಾಖೆಯ ಸ್ಥಾಯಿ ಸಮಿತಿ ಸದಸ್ಯ ವರುಣ್ ಗಾಂಧಿ ವಿರುದ್ಧ ಆರೋಪ ವೊಂದು ಕೇಳಿಬಂದಿದೆ.
ಈ ಕುರಿತಂತೆ ದೇಶದಲ್ಲಿ ಈ ವಿಚಾರ ಭಾರೀ ಸಂಚಲನ ಸೃಷ್ಠಿಸಿದ್ದು, ವಿದೇಶಿ ಶಸ್ತ್ರಾಸ್ತ್ರ ದಲ್ಲಾಳಿಗಳು ಹನಿ ಟ್ರ್ಯಾಪ್ ಮೂಲಕ ದೇಶದ ಅಮೂಲ್ಯ ಮಾಹಿತಿ ಗಳನ್ನು ವರುಣ್ ಅವರಿಂದ ಕಳ್ಳತನ ಮಾಡಿಸಿದ್ದಾರೆ ಎಂದು ಆರೋಪ ಮಾಡಲಾಗಿದ್ದು, ಈ ಕುರಿತಂತೆ ಪ್ರಧಾನಿ ಕಚೇರಿಗೆ ದಾಖಲೆ ಸಹಿತ ದೂರು ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ವರುಣ್ ಗಾಂಧಿ ವಿರುದ್ಧ ಕೇಳಿಬಂದಿರುವ ಈ ಆರೋಪ ಅತ್ಯಂತ ಗುರುತರವಾಗಿದ್ದು ಹಾಗೂ ದೇಶದ ಭದ್ರತಾ ವ್ಯವಸ್ಥೆಯನ್ನೇ ಬದಲಿಸುವ ಸಾಮರ್ಥ್ಯವಿರ ಬಹುದಾದ ಅಂಶವಾಗಿದೆ.
ಭಾರತ ಹಾಗೂ ಪಾಕಿಸ್ಥಾನ ನಡುವಿನ ಕಲಹ ತಾರಕ ಕ್ಕೇರಿರುವಂತಯೇ, ಯುದ್ಧ ಘೋಷಣೆಯಾಗುವ ಸಾಧ್ಯತೆಯಿದೆ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ. ಇದೇ ವೇಳೆ ನೌಕಾ ವ್ಯವಸ್ಥೆಯಲ್ಲಿ ಚೀನಾ ಹಲವು ರೀತಿ ಯಲ್ಲಿ ಭಾರತ ಭದ್ರತಾ ವ್ಯವಸ್ಥೆಗೆ ಸವಾಲು ಹಾಕುವ ರೀತಿಯಲ್ಲಿ ನಡೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ನೋಡುವುದಾದರೆ, ವರುಣ್ ವಿರುದ್ಧ ಕೇಳಿಬಂದಿರುವ ಆರೋಪದ ವಿಚಾರದಲ್ಲಿ ಕೂಲಂಕಶ ತನಿಖೆ ನಡೆ ಯಬೇಕಿದೆ. ಭಾರತ ಈಗ ಮೊದಲಿಗಿಂತಲೂ ಅತ್ಯಂತ ಸೂಕ್ಷ್ಮ ದಿನಗಳನ್ನು ಎದುರಿಸುತ್ತಿದೆ. ಹೀಗಾಗಿ, ದೇಶದ ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಲೋಪ ದೋಷಗಳನ್ನು ಸಹಿಸಲು ಸಾಧ್ಯವಿಲ್ಲ.
ವರುಣ್ ಗಾಂಧಿ ಯಾವುದೇ ಪಕ್ಷಕ್ಕೆ ಸೇರಿರಲಿ, ಅದು ವಿಚಾರವಾಗುವುದಿಲ್ಲ. ಆದರೆ, ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದ ಮಾಹಿತಿ ಕಳವು ಆಗಿದೆ ಎಂದಾದರೆ ಅದು ಅತ್ಯಂತ ಗುರುತರವಾದ ಆರೋಪವೇ ಹೌದು. ಒಂದು ಹೀಗಾಗಿ, ಕೇಂದ್ರ ಸರ್ಕಾರ ಈ ವಿಚಾರದಲ್ಲಿ ತತಕ್ಷಣ ಉನ್ನತ ಮಟ್ಟದ ತನಿಖೆ ನಡೆಸಿ,ಸತ್ಯಾಂಶವನ್ನು ಹೊರ ತರಬೇಕು. ಒಂದು ವೇಳೆ ವರುಣ್ ತಪ್ಪೇ ಮಾಡಿದ್ದರೆ, ಕಾನೂನು ರೀತಿಯಲ್ಲಿ ಕಠಿಣ ಶಿಕ್ಷೆಯಾಗಲೇಬೇಕು. ಅದು ಸಾಧಾರಣ ಶಿಕ್ಷೆಯಲ್ಲಿ, ಅತ್ಯಂತ ಕಠಿಣ ಶಿಕ್ಷೆಯಾಗಲೇಬೇಕು. ಕಾರಣ, ಇದು ದೇಶದ ಭದ್ರತೆಗೆ ಸಂಬಂಧಿಸಿದ ವಿಚಾರ. ಈ ವಿಚಾರದಲ್ಲಿ ಯಾರೇ ತಪ್ಪು ಮಾಡಿದ್ದರೂ, ಎಲ್ಲರೂ ಒಂದೇ.
ಇದೇ ವೇಳೆ, ದೇಶದ ರಾಜಕಾರಣಿಗಳ ಇತಿಹಾಸವನ್ನೊವ್ಮೆು ತಿರುವಿ ನೋಡುವುದಾದರೆ, ಲಂಚ ಎನ್ನುವುದನ್ನು ಬಾಯಿ ಬಿಡದವನು ಯಾರೂ ಇಲ್ಲ. ಇದ್ದರೆ ಒಂದಿಬ್ಬರು ಮಾತ್ರ. ಇನ್ನು ಹೆಂಡ, ಹೆಣ್ಣು ಎಂದಾಕ್ಷಣ ಬಾಯಿ ಬಿಡುತ್ತಾ, ತಮ್ಮ ಸ್ಥಾನ ಹಾಗೂ ಹುದ್ದೆಯ ಘಟತೆಯನ್ನು ಮಣ್ಣುಪಾಲು ಮಾಡಿರುವ ರಾಜಕಾರಣಿಗಳ ಹೆಸರಿನ ಪಟ್ಟಿ ಉದ್ದವಿದೆ.
ಯಾವುದೇ ಒಂದು ಗುರುತರವಾದ ಹುದ್ದೆ ನಿರ್ವಹಣೆಯ ಜವಾಬ್ದಾರಿಯಿದ್ದಾಗ ಆ ವ್ಯಕ್ತಿಗೆ ಒಂದಷ್ಟು ನೈತಿಕತೆ, ಸಿದ್ದಾಂತ, ನೀತಿ, ನಿಯಮಗಳು ಇರಬೇಕು. ಯಾವುದೇ ಉನ್ನತ ಹುದ್ದೆಯಲ್ಲಿದ್ದಾಗ ಅದರಿಂದ ಲಾಭ ಪಡೆದುಕೊಳ್ಳುವವರು, ದುರ್ಲಾಭ ಮಾಡಿಕೊಳ್ಳುವವರು ಹಾಗೂ ಶತ್ರುಗಳು ಹೆಚ್ಚು ಸಕ್ರಿಯರಾಗಿರುತ್ತಾರೆ ಎನ್ನುವುದು ಸತ್ಯ.
ಎಲ್ಲಕ್ಕೂ ಮಿಗಿಲಾಗಿ ಉನ್ನತಾಧಿಕಾರದಲ್ಲಿರುವ ವ್ಯಕ್ತಿಯೊಬ್ಬ ಕೈ, ಬಾಯಿ ಹಾಗೂ ಕಚ್ಚೆಯನ್ನು ಶುದ್ಧವಾಗಿಟ್ಟುಕೊಳ್ಳಬೇಕು.
ಈ ಪ್ರಕರಣದಲ್ಲಿ ನೋಡುವುದಾದರೆ, ವರುಣ್ ಗಾಂಧಿ ಹನಿಟ್ರ್ಯಾಪ್‌ಗೆ ಒಳಗಾಗಿ, ಭದ್ರತಾ ಮಾಹಿತಿಯನ್ನು ನೀಡಿದ್ದೇ ಸತ್ಯವಾದಲ್ಲಿ, ಅದು ಯಾವುದೇ ಕಾರಣಕ್ಕೂ ಕ್ಷಮೆ ಅರ್ಹವಾದುದಲ್ಲ. ಅದಕ್ಕೆ ಅತ್ಯಂತ ಕಠಿಣ ಶಿಕ್ಷೆಯಾಗಲೇಬೇಕು.
ಅದೇ ರೀತಿ, ವರುಣ್ ವಿರುದ್ಧ ಆರೋಪ ಮಾಡಿರು ವುದು ಒಂದು ಖಾಸಗೀ ಸಂಸ್ಥೆ. ಆರೋಪ ಗುರುತರವಾ ದುದು ಎನ್ನುವುದು ಸತ್ಯ. ಆದರೆ,  ಆ ಆರೋಪದಲ್ಲಿ ಎಷ್ಟು  ಹುರುಳಿದೆ ಎನ್ನುವುದೂ ಅಷ್ಟೇ ಮುಖ್ಯ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಕೇಳಬಂದ ತಕ್ಷಣ ಜಾರ್ಜ್ ನಿರಪರಾಧಿ ಎಂದು ತೀರ್ಪು ನೀಡಿದ್ದ ಕಾಂಗ್ರೆಸ್, ಈಗ ವರುಣ್ ಗಾಂಧಿ ವಿರುದ್ಧ ಆರೋಪ ಕೇಳಬಂದ ತಕ್ಷಣ ಬಾಯಿಗೆ ಬಂದಂತೆ ಮಾತನಾ ಡುವುದು ತರವಲ್ಲ.
ಅಲ್ಲದೇ, ಇದು ದೇಶದ ರಕ್ಷಣಾ ವ್ಯವಸ್ಥೆಗೆ ಸಂಬಂ ಧಿಸಿದ ವಿಚಾರ ಎನ್ನುವುದು ಸತ್ಯವಾದರೂ, ವರುಣ್ ವಿರುದ್ಧ ಹೌಹಾರುವ ಮುನ್ನ ಕಾಂಗ್ರೆಸ್ಸಿಗರು ಒಮ್ಮೆ ಬೋಫೋರ್ಸ್ ಹಗರಣವನ್ನು ನೆನಪಿಸಿಕೊಳ್ಳುವುದು ಉತ್ತಮ.
ಇನ್ನು, ವರುಣ್ ಹನಿಟ್ರ್ಯಾಪ್‌ಗೆ ಒಳಗಾಗಿದ್ದು ಸತ್ಯ ಎಂದರೆ ಅದು ತಪ್ಪೇ. ಆದರೆ, ವರುಣ್ ವಿರುದ್ದ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್ ಹಾಗೂ ಎಡಪಂಥೀಯರಿಗೆ ಇಲ್ಲ. ದೇಶದ ಮೊದಲ ಪ್ರಧಾನಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ನೆಹರೂ ಕುಟುಂಬಸ್ಥರಿಗೆ ನೆಹರೂ ಎಂತಹ ಹೆಣ್ಣಿನ ಗೀಳನ್ನು ಹೊಂದಿದ್ದರು ಎನ್ನುವುದು ಈಗಾಗಲೇ ಜಗಜ್ಜಾಹೀರಾಗಿದೆ ಎನ್ನುವುದುನ್ನು ತಿಳಿಯಬೇಕು. ಹೀಗಾಗಿ, ಗಾಜಿನ ಮನೆಯಲ್ಲಿ ಕುಳಿತು ಎದುರು ಮನೆಗೆ ಕಲ್ಲು ಹೊಡೆಯುವುದನ್ನು ಮಾಡಬೇಡಿ…
Previous Post

ಆ ಎರಡು ವರ್ಷಗಳು ಚಿತ್ರಕ್ಕೆ ಎರಡನೇ ಹಂತದ ಚಿತ್ರೀಕರಣ

Next Post

ಮಹಿಷಾಸುರನನ್ನೂ ಬಿಡದ ಜಾತಿ ಭೂತ!?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಹಿಷಾಸುರನನ್ನೂ ಬಿಡದ ಜಾತಿ ಭೂತ!?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025

ಜು.2 : ಕುವೆಂಪು ವಿವಿ 38ನೇ ಸಂಸ್ಥಾಪನಾ ದಿನಾಚರಣೆ

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!